kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

23ನೇ ಅಧ್ಯಾಯ

,
ವಚನ   17

“ಸರ್ವೇಶ್ವರಾ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ.ಇದು ಜೀವದಾಶೆ ತೊರೆದವರ ರಕ್ತ; ಇದನ್ನು ಕುಡಿಯುವುದೇ ಇಲ್ಲ,” ಎಂದು ಹೇಳಿ ಅದನ್ನು ಸರ್ವೇಶ್ವರನಿಗೆ ಸಮರ್ಪಣೆಯಾಗಿ ಹೊರಗೆ ಹೊಯ್ದುಬಿಟ್ಟನು. ಆ ಮೂರುಮಂದಿ ಪರಾಕ್ರಮಿಗಳ ಕೃತ್ಯಗಳಿವು.

Go to Home Page