ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿದ್ದ ಇಸ್ರಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.