ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.