ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.