ನನಗಾದರೋ ನನ್ನ ದೇವರಾದ ಸರ್ವೇಶ್ವರ ಎಲ್ಲ ಕಡೆಗಳಲ್ಲೂ ಸಮಾಧಾನವನ್ನು ಅನುಗ್ರಹಿಸಿದ್ದಾರೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ವಿಪತ್ತು ದೂರವಾಗಿವೆ.