ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರಿಸುತ್ತಿದ್ದುದರಿಂದ ಅದಕ್ಕೆ ನ್ಯಾಯಮಂದಿರ ಎಂದು ಹೆಸರಾಯಿತು. ಇದರ ಎಲ್ಲಾ ಗೋಡೆಗಳು ನೆಲದಿಂದ ಮಾಳಿಗೆಯವರೆಗೆ ದೇವದಾರುವಿನ ಹಲಗೆಗಳಿಂದ ಹೊದಿಸಲಾಗಿದ್ದವು.