ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ಆಲಯವನ್ನು ಆವರಿಸಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾಗಲಿಲ್ಲ.