ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.