ಬಲಿಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಯಿತು. ಹೀಗೆ ಆ ದೈವಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.