ಬೇತೇಲಿನಲ್ಲಿ ಒಬ್ಬ ಮುದುಕ ಪ್ರವಾದಿ ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದೈವಭಕ್ತನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಅವನು ಅರಸನಿಗೆ ಹೇಳಿದ್ದನ್ನೂ ತಂದೆಗೆ ತಿಳಿಸಿದರು.