kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

13ನೇ ಅಧ್ಯಾಯ

,
ವಚನ   20

ಅವರು ಊಟಮಾಡುತ್ತಿರುವಾಗ ದೈವಭಕ್ತನನ್ನು ಹಿಂದಕ್ಕೆ ಕರೆದುತಂದ ಆ ಪ್ರವಾದಿಗೆ ಸರ್ವೇಶ್ವರ ಒಂದು ಸಂದೇಶವನ್ನು ದಯಪಾಲಿಸಿದರು.

Go to Home Page