ಅನ್ನಪಾನಗಳನ್ನು ತೆಗೆದುಕೊಂಡನಂತರ ಆ ಮುದುಕ ಪ್ರವಾದಿ ತಾನು ಕರೆದುತಂದ ಪ್ರವಾದಿಯನ್ನು ಕಳುಹಿಸಲು ಕತ್ತೆಗೆ ತಡಿಹಾಕಿಸಿದನು.