ಅವನು ಸರ್ವೇಶ್ವರನ ಅಪ್ಪಣೆಯಿಂದ ಬೇತೇಲಿನ ಬಲಿಪೀಠಕ್ಕೆ ವಿರುದ್ಧ ಹಾಗು ಸಮಾರಿಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳಿಗೆ ವಿರುದ್ಧ ಹೇಳಿದ ಮಾತುಗಳು ನಿಸ್ಸಂದೇಹವಾಗಿ ನೆರವೇರುವುವು,” ಎಂದನು.