ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ಪದೇ ಪದೇ ಜನಸಾಮಾನ್ಯರನ್ನು ಉನ್ನತಸ್ಥಾನಗಳಿಗೆ ನೇಮಿಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.