kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

18ನೇ ಅಧ್ಯಾಯ

,
ವಚನ   5

ಅಹಾಬನು ಅವನಿಗೆ, “ನಾವು ದೇಶಸಂಚಾರಮಾಡುತ್ತಾ ಎಲ್ಲಾ ಹಳ್ಳ ಬುಗ್ಗೆಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವುದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವುವು; ಆಗ ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿ ಸಂಚಾರಕ್ಕಾಗಿ ನಾಡನ್ನು ಎರಡು ಭಾಗಮಾಡಿ, ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ, ಇನ್ನೊಂದು ಭಾಗಕ್ಕೆ ತಾನೇ ಹೊರಟುಹೋದನು.

Go to Home Page