ಕೂಡಲೆ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದುಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.