ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು.
Go to Home Page