ಸರ್ವೇಶ್ವರನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ, “ಎದ್ದು ಊಟಮಾಡು; ನೀನು ನಿನ್ನ ಶಕ್ತಿಮೀರುವಷ್ಟು ಪ್ರಯಾಣ ಮಾಡಬೇಕಾಗಿದೆ,” ಎಂದನು.