kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

20ನೇ ಅಧ್ಯಾಯ

,
ವಚನ   31

ಆಗ ಅವನ ಅಧಿಕಾರಿಗಳು, “ಇಸ್ರಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ; ಆದುದರಿಂದ ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಆ ಅರಸನ ಬಳಿಗೆ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ; ಹೀಗೆ ಮಾಡಿದರೆ ಅವನು ತಮ್ಮ ಜೀವವನ್ನು ಉಳಿಸಬಹುದು,” ಎಂದು ಹೇಳಿದರು.

Go to Home Page