ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು, “ನೋಡಿ, ಎಲ್ಲಾ ಪ್ರವಾದಿಗಳು ಏಕಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂದೆ ತಿಳಿಸುತ್ತಾರೆ; ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.