kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

4ನೇ ಅಧ್ಯಾಯ

,
ವಚನ   1

ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು.

Go to Home Page