kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

4ನೇ ಅಧ್ಯಾಯ

,
ವಚನ   13

ಆಗ ಎಲೀಷನು ಗೇಹಜಿಯ ಮುಖಾಂತರ ಆಕೆಯನ್ನು, “ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರಮಾಡಿದೆ; ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನ್ನ ಪರವಾಗಿ ಅರಸನ ಮುಂದಾಗಲಿ, ಸೇನಾಪತಿಯ ಮುಂದಾಗಲಿ ಮಾತಾಡಬೇಕಾದರೆ ಹೇಳು,” ಎಂದು ಕೇಳಿದನು. ಆಕೆ, “ನಾನು ಸ್ವಕುಲದವರ ಮಧ್ಯೆ ಸುಖವಾಗಿದ್ದೇನೆ,” ಎಂದು ಉತ್ತರಕೊಟ್ಟಳು.

Go to Home Page