ಆದರೆ ಈ ವಿಷಯದಲ್ಲಿ ಸರ್ವೇಶ್ವರ ನನ್ನನ್ನು ಕ್ಷಮಿಸಲಿ; ನನ್ನ ಒಡೆಯ ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ, ನನ್ನ ಕೈಹಿಡಿದು, ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಸರ್ವೇಶ್ವರ ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು,” ಎಂದನು.
Go to Home Page