ಅವನು, “ಬೇಡ; ನೀನು ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ಕತ್ತಿಬಿಲ್ಲುಗಳಿಂದ ಸಂಹರಿಸುವೆಯೋ? ಅವರಿಗೆ ಅನ್ನಪಾನಗಳನ್ನು ಕೊಡು; ಉಂಡುಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ,” ಎಂದು ಉತ್ತರಕೊಟ್ಟನು.