kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

10ನೇ ಅಧ್ಯಾಯ

,
ವಚನ   24

ಆಮೇಲೆ ಅವರು ದಹನಬಲಿ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಬತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಅವರಿಗೆ, “ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿ; ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು,” ಎಂಬುದಾಗಿ ಆಜ್ಞಾಪಿಸಿದ್ದನು.

Go to Home Page