ಬಳಿಕ ಶತಾಧಿಪತಿಗಳು, ‘ಕಾರಿ’ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು ಹಾಗು ಜನಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ, ಅರಮನೆಗೆ ಕರೆದುಕೊಂಡು ಹೋಗಿ, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.