kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

11ನೇ ಅಧ್ಯಾಯ

,
ವಚನ   19

ಬಳಿಕ ಶತಾಧಿಪತಿಗಳು, ‘ಕಾರಿ’ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು ಹಾಗು ಜನಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ, ಅರಮನೆಗೆ ಕರೆದುಕೊಂಡು ಹೋಗಿ, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.

Go to Home Page