ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
2 ಅರಸುಗಳು
,
12ನೇ ಅಧ್ಯಾಯ
,
ವಚನ 6
ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದವರೆಗೂ ದೇವಾಲಯದ ದುರಸ್ತುಕಾರ್ಯವನ್ನು ಕೈಗೊಂಡಿರಲಿಲ್ಲ.
Go to Home Page