kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

12ನೇ ಅಧ್ಯಾಯ

,
ವಚನ   21

ಅವರಲ್ಲಿ ಶಿಮೆಯಾತನ ಮಗ ಯೋಜಾಕಾರ್, ಶೋಮೇರನ ಮಗ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗುಟ್ಟಾದ ದಾರಿಯಲ್ಲಿರುವ ಮಿಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು.

Go to Home Page