“ಪೂರ್ವದಿಕ್ಕಿಗಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಅನಂತರ, “ಬಾಣವನ್ನೆಸೆ,” ಎಂದು ಆಜ್ಞಾಪಿಸಿದನು. ಅವನು ಎಸೆಯಲು, “ಇದು ಜಯಪ್ರದವಾದ ಸರ್ವೇಶ್ವರನ ಬಾಣ; ಸಿರಿಯಾದವರನ್ನು ಜಯಿಸುವ ಬಾಣ. ಆ ಸಿರಿಯಾದವರನ್ನು ನೀನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವೆ,” ಎಂದು ಹೇಳಿದನು.
Go to Home Page