ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ. ಆದುದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿದನು. ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಯರ ಹೊಟ್ಟೆ ಸೀಳಿಸಿದನು.