ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು.