ಈ ವರದಿಯನ್ನು ಕೇಳಿದ ಹಿಜ್ಕೀಯನು ಕೋಪದಿಂದ ತನ್ನ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು.