Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

2 ಅರಸುಗಳು

,

19ನೇ ಅಧ್ಯಾಯ

,
വാക്യം   4

ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.

Go to Home Page