ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೇ ಕತ್ತಿಗೆ ತುತ್ತಾಗುವಂತೆ ಮಾಡುವೆನು, ಇದು ಸರ್ವೇಶ್ವರನ ನುಡಿ, ಎಂದು ತಿಳಿಸಿರಿ,” ಎಂದು ಉತ್ತರಕೊಟ್ಟನು.