ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು; ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು. ಸರ್ವೇಶ್ವರಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.