ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು.