ಅದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿ ಹಾಗು ನನ್ನ ದಾಸ ದಾವೀದನಿಗಾಗಿ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರ ಹೇಳುತ್ತಾರೆ ಎಂದು ತಿಳಿಸು,” ಎಂದು ಆಜ್ಞಾಪಿಸಿದರು.
Go to Home Page