ಅವನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಸರ್ವೇಶ್ವರನಿಂದ ಗುರುತು ಕೇಳುತ್ತಿರುವೆ; ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು,” ಎಂದನು.