ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.