ಅವನು ಎಡಕ್ಕಾಗಲಿ ಬಲಕ್ಕಾಗಲಿ ವಾಲದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲಿ ನೇರವಾಗಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.