kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

22ನೇ ಅಧ್ಯಾಯ

,
ವಚನ   14

ಆಗ ಯಾಜಕ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆ ಜೆರುಸಲೇಮಿನ ಎರಡನೇ ಕೇರಿಯಲ್ಲಿ ವಾಸವಾಗಿದ್ದಳು.

Go to Home Page