kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

23ನೇ ಅಧ್ಯಾಯ

,
ವಚನ   15

ಇದಲ್ಲದೆ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಬಲಿಪೀಠವನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.

Go to Home Page