ಸರ್ವೇಶ್ವರ, ತನ್ನ ದಾಸರಾದ ಪ್ರವಾದಿಗಳ ಮುಖಾಂತರ ಮುಂತಿಳಿಸಿದ ಪ್ರಕಾರ ಜುದೇಯ ರಾಜ್ಯವನ್ನು ಹಾಳುಮಾಡುವುದಕ್ಕಾಗಿ ಬಾಬಿಲೋನಿಯ, ಸಿರಿಯ, ಮೋಬಾವ, ಅಮ್ಮೋನ್ ದೇಶೀಯರಾದ ಸುಲಿಗೆಗಾರರನ್ನು ಕಳುಹಿಸಿದರು.