ಜೆರುಸಲೇಮಿನಲ್ಲಿದ್ದ ಎಲ್ಲಾ ಪದಾಧಿಕಾರಿಗಳನ್ನೂ ಯೋಧರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾರೆ ಹತ್ತು ಸಾವಿರ ಜನರನ್ನು ಸೆರೆಗೊಯ್ದನು. ನಾಡಿನ ಜನರಲ್ಲಿ ಕೇವಲ ಬಡವರನ್ನು ಹೊರತಾಗಿ ಬೇರೆ ಯಾರನ್ನೂ ಬಿಡಲಿಲ್ಲ.