ಆದುದರಿಂದ ಅಸ್ಸೀರಿಯದ ರಾಜಪೂಲ್ (ಇವನಿಗೆ ತಿಲ್ಗತ್ಪಿಲೆಸರ್ ಎಂಬ ಹೆಸರೂ ಇದೆ) ಅವರ ಮೇಲೆ ದಾಳಿಮಾಡುವಂತೆ ಇಸ್ರಯೇಲ್ ದೇವರು ಪ್ರೇರಿಸಿದರು. ಅವನು ರೂಬೇನ್, ಗಾದ್ ಮತ್ತು ಪೂರ್ವದಲ್ಲಿಯ ಮನಸ್ಸೆ ಗೋತ್ರ ಗೋತ್ರಗಳವರನ್ನು ಗಡೀಪಾರು ಮಾಡಿ ಅವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಒಯ್ದನು. ಅವರು ಅಲ್ಲಿಯೇ ನೆಲೆಸುವಂತೆ ಮಾಡಿದನು.
Go to Home Page