ಕೇಹಾತ್ಯ ಗೋತ್ರದ ಮಿಕ್ಕ ಸದಸ್ಯರು ಪ್ರತೀ ಸಬ್ಬತ್ ದಿನ ದೇವಾಲಯದಲ್ಲಿ ಸಮರ್ಪಿಸಲಾಗುತ್ತಿದ್ದ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಜವಾಬ್ದಾರಿ ಹೊಂದಿದ್ದರು.