‘ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ ಅವನು ನನ್ನ ದಳಪತಿಯಾಗುವನು’ ಎಂದು ದಾವೀದ ಪ್ರಕಟಿಸಿದ್ದನು. ಜೆರೂಯಳ ಮಗ ಯೋವಾಬನು ಯುದ್ಧದಲ್ಲಿ ಮುಂದೆ ಹೋಗಿ ಸೇನಾಪತಿಯಾದನು.