ಅನಂತರ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ತೆರಳಿದರು. ತನ್ನ ಕುಟುಂಬದವರನ್ನು ಆಶೀರ್ವದಿಸಲು ದಾವೀದನೂ ತನ್ನ ಮನೆಗೆ ಹೋದನು.