ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದ್ದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.